Advertisement

ದಾವಣಗೆರೆ ಉಪಚುನಾವಣೆ; 172.96 ಲೀ. ಮದ್ಯ, 15.37 ಲಕ್ಷ ನಗದು ವಶ » Dvgsuddi Kannada | online news portal

[ad_1]

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 30 ರವರೆಗೆ ಒಟ್ಟು 172.96 ಲೀಟರ್ ಅಂದಾಜು ರೂ.105865/- ಗಳ ಮೊತ್ತದಷ್ಟು ಮಧ್ಯವನ್ನು ವಶಪಡಿಸಿಕೊಳ್ಳಲಾಗಿದೆ, 15,37,000/- ನಗದನ್ನು ಇದುವರೆವಿಗೆ ವಶಪಡಿಸಿಕೊಂಡಿದ್ದು ಅದರಲ್ಲಿ 13,05,000/- ಗಳ ನಗದನ್ನು ಸರ್ಮಪಕ ದಾಖಲೆ ಸಲ್ಲಿಸಿದವರಿಗೆ ಹಿಂದಿರುಗಿಸಲಾಗಿದೆ ಉಳಿದ 2,32,000/- ರೂ. ಗಳನ್ನು ಖಜಾನೆಯಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ನಾಯಕರಾಗಿ ಉಳಿದಿಲ್ಲ; ಸಿಎಂ ಶಾಮನೂರು ಕುಟುಂಬಕ್ಕೆ ಮಾರಾಟ- ಶೀಘ್ರ
ಬಿಜೆಪಿ ಸೇರ್ಪಡೆ;ವಿನಯ್‌ಕುಮಾರ್‌

ತೃತೀಯ ಭಾಷೆ ಪರೀಕ್ಷೆಗೆ ಶೇ. 98.80 ರಷ್ಟು ವಿದ್ಯಾರ್ಥಿಗಳು ಹಾಜರು

ಜಿಲ್ಲೆಯಲ್ಲಿ ಇಂದು ನಡೆದ ಎಸ್.ಎಸ್.ಎಲ್.ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಶೇ. 98.80 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲಾದ್ಯಂತ ಒಟ್ಟು 20927 ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದರು. ಈ ಪೈಕಿ 20675 (ಶೇ. 98.80) ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆಗೆ ಹಾಜರಾಗಿದ್ದು, ಉಳಿದ 252 (ಶೇ. 1.20) ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.

ಮುಂದಿನ ಎರಡ್ಮೂರು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

[ad_2]

Source link

Leave a Reply

Your email address will not be published. Required fields are marked *