Advertisement

ಬುಕ್ ಮಾಡಿದ ದಿನವೇ ಸಿಲಿಂಡರ್ ವಿತರಣೆಗೆ ಸರ್ಕಾರ ಆದೇಶ!


LPG: ಪಶ್ಚಿಮ ಏಷ್ಯಾದ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಜಗತ್ತಿನಾದ್ಯಂತ ಎಲ್ ಪಿ ಜಿ ಸಮಸ್ಯೆ ದೊಡ್ಡ ಮಟ್ಟದಲ್ಲಿ ಉಂಟಾಗಿದೆ. ಭಾರತದಲ್ಲಂತೂಇದರ ಸಮಸ್ಯೆ ತುಸು ಹೆಚ್ಚು ಎಂದು ಹೇಳಬಹುದು. ಎಲ್ಪಿಜಿ ಸಮಸೆಯಿಂದ ಜನರನ್ನು ಪಾರು ಮಾಡಲು ಭಾರತ ಸರ್ಕಾರವು ಸತತವಾಗಿ ಪ್ರಯತ್ನಿಸುತ್ತಿದೆ. ಈ ಬೆನ್ನನಲ್ಲೇ ಇದೀಗ ರಾಜ್ಯದಲ್ಲಿ ಎದುರಾಗಿರುವ ಅಡುಗೆ ಅನಿಲದ ಕೊರತೆಯನ್ನು ನೀಗಿಸಲು ಸರ್ಕಾರ (Government) ಈಗ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಹೌದು, ಗ್ರಾಹಕರು 26 ದಿನಗಳ ನಂತರ ಸಿಲಿಂಡರ್ ಬುಕ್ ಮಾಡಿದರೆ, ಅಂತಹವರಿಗೆ ತಕ್ಷಣವೇ (ಅದೇ ದಿನ) ಸಿಲಿಂಡರ್ ವಿತರಿಸಬೇಕು ಎಂದು ಆದೇಶಿಸಿದೆ. ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಉದ್ದನೆಯ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.





Source link

Leave a Reply

Your email address will not be published. Required fields are marked *