[ad_1]
1
Dharmasthala : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ತುಮಕೂರಿನ ವ್ಯಕ್ತಿಯೊಬ್ಬರು ಪೆಟ್ರೋಲ್ ಬರೆದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ


ಇಂದು ಏಪ್ರಿಲ್ 11ರಂದು ನೇತ್ರಾವತಿ ಸ್ನಾನಘಟ್ಟದ ಬಳಿ ವ್ಯಕ್ತಿಯೊಬ್ಬರ ಮೇಲೆ ಪೆಟ್ರೋಲ್ ಸರದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಕಾರಣ ದೇಹವು ಸುಟ್ಟು ಕರಕಲಾಗಿದೆ. ತಕ್ಷಣ ಸ್ಥಳೀಯರ ಸಮಯಪ್ರಜ್ಞೆಯಿಂದ ವ್ಯಕ್ತಿಯನ್ನು ಪಾರು ಮಾಡಲಾಗಿದ್ದು ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸದ್ಯ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಕೊಟ್ಟೆ ಕೊಡಲಾಗುತ್ತಿದೆ.
[ad_2]
Source link

















Leave a Reply