Advertisement

ರಾಜ್ಯದ ಹವಾಮಾನ ವರದಿ 12-04-2026

[ad_1]

WEATHER 1 e1679398614299

ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಭಾಗಗಳಲ್ಲಿ ಇಂದು ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರ ನಡುವೆ ಸಂಜೆ ವೇಳೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಇಂದು ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 34-22
ಮಂಗಳೂರು: 32-26
ಶಿವಮೊಗ್ಗ: 34-21
ಬೆಳಗಾವಿ: 34-20
ಮೈಸೂರು: 35-22

delhi rain weather

ಮಂಡ್ಯ: 35-23
ಮಡಿಕೇರಿ: 29-19
ರಾಮನಗರ: 35-23
ಹಾಸನ: 33-20
ಚಾಮರಾಜನಗರ: 34-22
ಚಿಕ್ಕಬಳ್ಳಾಪುರ: 33-22

rain weather

ಕೋಲಾರ: 33-22
ತುಮಕೂರು: 34-22
ಉಡುಪಿ: 32-25
ಕಾರವಾರ: 30-26
ಚಿಕ್ಕಮಗಳೂರು: 32-19
ದಾವಣಗೆರೆ: 36-22

Weather

ಹುಬ್ಬಳ್ಳಿ: 36-22
ಚಿತ್ರದುರ್ಗ: 34-22
ಹಾವೇರಿ: 36-22
ಬಳ್ಳಾರಿ: 37-25
ಗದಗ: 36-23
ಕೊಪ್ಪಳ: 36-24

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯಚೂರು: 38-26
ಯಾದಗಿರಿ: 37-26
ವಿಜಯಪುರ: 36-25
ಕಲಬುರಗಿ: 37-25
ಬಾಗಲಕೋಟೆ: 37-24

[ad_2]

Source link publictv.in

Leave a Reply

Your email address will not be published. Required fields are marked *