[ad_1]
1
Belthangady : ಉಜಿರೆ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.


ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆತರುತ್ತಿದ್ದಾರೆ.
[ad_2]
Source link

















Leave a Reply