[ad_1]
1
Belthangady : ಉಜಿರೆ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್(16) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಾಡಿಕೊಂಡಿದ್ದಾರೆ


ಏ 15 ರ ಸಂಜೆ ಅಯಾನ್ ಮನೆಯ ಅಪಾರ್ಟೆಂಟ್ನ ರೂಂನಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಮೊಹಮ್ಮದ್ ಇಲಿಯಾಸ್ ಅವರ ಎರಡನೇ ಪುತ್ರ.
ಈತ ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿ ದ್ವಿತೀಯ ಪಿಯುಸಿ ಹೋಗಬೇಕಿದ್ದ ವಿದ್ಯಾರ್ಥಿ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
[ad_2]
Source link

















Leave a Reply