Advertisement

ಕಾಡುಕೋಣ ದಾಳಿಗೆ ಯುವಕ ಸಾವು!

[ad_1]

ಮಲೆನಾಡು ಭಾಗದಲ್ಲಿ ಮತ್ತೆ ಕಾಡುಜೀವಿಗಳ ಹಾವಳಿ ಹೆಚ್ಚುತ್ತಿದ್ದು, ಈ ನಡುವೆ ಕಾಡುಕೋಣದ ದಾಳಿಯಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್‌ನಲ್ಲಿ ಈ ದಾರುಣ ಘಟನೆ ನಡೆದಿದೆ.

ಮೃತರನ್ನು ಚೇತನ್ (30) ಎಂದು ಗುರುತಿಸಲಾಗಿದೆ.

ಕಾಡುಕೋಣ ದಾಳಿ ವೇಳೆ ಅದರ ಕೊಂಬು ಚೇತನ್ ಅವರ ಎದೆಗೆ ತೀವ್ರವಾಗಿ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಳಸ ಆಸ್ಪತ್ರೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.



[ad_2]

Source link

Leave a Reply

Your email address will not be published. Required fields are marked *