Advertisement

ತಮಿಳುನಾಡಿನ ಜನರ ತೀರ್ಪನ್ನು ಪಕ್ಷ ಗೌರವಿಸುತ್ತದೆ ಎಂದ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್

[ad_1]

ತಮಿಳುನಾಡಿನಲ್ಲಿ, ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರು, ರಾಜ್ಯದಲ್ಲಿ ಹೊಸ ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಜನರ ಆದೇಶವನ್ನು ತಮ್ಮ ಪಕ್ಷ ಗೌರವಿಸುತ್ತದೆ ಮತ್ತು ಮತ್ತೊಂದು ಚುನಾವಣೆ ಅಥವಾ ಸಾಂವಿಧಾನಿಕ ಬಿಕ್ಕಟ್ಟನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಹೊಸ ಸರ್ಕಾರ ರಚನೆಗೆ ತಮ್ಮ ಪಕ್ಷ ಅಡ್ಡಿಯಾಗುವುದಿಲ್ಲ ಎಂದು ಅವರು ಹೇಳಿದರು. ಮುಂದಿನ ಸರ್ಕಾರ ರಚಿಸಲು ಡಿಎಂಕೆ ಎಐಎಡಿಎಂಕೆ ಜೊತೆ ಮಾತುಕತೆ ನಡೆಸುತ್ತಿದೆ ಎಂಬ ವದಂತಿಗಳನ್ನು ಶ್ರೀ ಸ್ಟಾಲಿನ್ ತಿರಸ್ಕರಿಸಿದರು.

The post ತಮಿಳುನಾಡಿನ ಜನರ ತೀರ್ಪನ್ನು ಪಕ್ಷ ಗೌರವಿಸುತ್ತದೆ ಎಂದ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ appeared first on Hosakananda.

[ad_2]

Source link

Leave a Reply

Your email address will not be published. Required fields are marked *