Advertisement

ಮಂಗಳೂರು; ಕೆಎಸ್‌ಆರ್‌ಟಿಸಿ ಬಸ್‌ ಚಾಲಕನಿಗೆ ಹಲ್ಲೆ, ಕಾರು ಚಾಲಕನ ವಿರುದ್ಧ ದೂರು ದಾಖಲು

[ad_1]

ಮಂಗಳೂರು; ಕಾರು ಚಾಲಕನೊಬ್ಬ ಸರಕಾರಿ ಬಸ್‌ ಚಾಲಕನ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹಲ್ಲೆಗೈದ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಸರಕಾರಿ ಬಸ್‌ನ ಚಾಲಕ ಪಿ.ಜಯರಾಮ ಎಂಬುವವರಿಗೆ ರಾಷ್ಟ್ರೀಯ ಹೆದ್ದಾರಿ 73 ರ ವಳಚ್ಚಿಲ್‌ ಜಂಕ್ಷನ್‌ನಲ್ಲಿ ಸೈಡ್‌ ಕೊಡುವ ವಿಚಾರಕ್ಕೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.



[ad_2]

Source link

Leave a Reply

Your email address will not be published. Required fields are marked *