Advertisement

ಕೊನೆ ಓವರ್‌ನಲ್ಲಿ ಭುವನೇಶ್ವರ್‌ ಸಿಕ್ಸರ್‌; ಆರ್‌ಸಿಬಿಗೆ 2 ವಿಕೆಟ್‌ಗಳ ರೋಚಕ ಜಯ- ಪ್ಲೇ ಆಫ್‌ ರೇಸ್‌ನಿಂದ ಮುಂಬೈ ಔಟ್‌ | Public TV

[ad_1]

– ಬೆಂಗಳೂರು ಗೆಲುವಿಗೆ 73 ರನ್‌ ಕೊಡುಗೆ ನೀಡಿದ ಕೃಣಾಲ್‌; 4 ವಿಕೆಟ್‌ ಕಿತ್ತು ಮಿಂಚಿದ ಭುವಿ

ರಾಯ್ಪುರ: ಕೊನೆವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮುಂಬೈ ವಿರುದ್ಧ ಆರ್‌ಸಿಬಿ 2 ವಿಕೆಟ್‌ಗಳ ಜಯ ಸಾಧಿಸಿದೆ. ಕೊನೆ ಓವರ್‌ನಲ್ಲಿ ಭುವನೇಶ್ವರ್‌ ಕುಮಾರ್‌ ಒಂದು ಸಿಕ್ಸರ್‌ ಸಿಡಿಸುವ ಮೂಲಕ ಬೆಂಗಳೂರು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

[ad_2]

Source link publictv.in

Leave a Reply

Your email address will not be published. Required fields are marked *