Advertisement

ಮದುವೆಯಾದ 18 ದಿನಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು

[ad_1]

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್,

ಅವರು ಮಂಗಳವಾರದಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈರಣ್ಣ ಗುಡಾದಾರ್ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕೆಎಸ್‌ಆರ್‌ಪಿ 8ನೇ ಪಡೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 

ಈರಣ್ಣ ಗುಡಾದಾರ್ 18 ದಿನಗಳ ಹಿಂದೆಯಷ್ಟೇ ಅದ್ದೂರಿ ವಿವಾಹವಾಗಿದ್ದ. ಕುಸಿದು ಬಿದ್ದ ಹಿನ್ನೆಲೆ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಈರಣ್ಣ ಕೊನೆಯುಸಿರೆಳೆದಿದ್ದಾರೆ.

banner



[ad_2]

Source link

Leave a Reply

Your email address will not be published. Required fields are marked *