Advertisement
ಸಿನಿಮಾ

ಧಾರವಾಡ: ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜಯಂತಿಯಲ್ಲಿ ಸಚಿವ ಸಂತೋಷ್‌ ಲಾಡ್‌ ಪ್ರತಿಪಾದನೆ.ಸಮಾನತೆ, ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ ಹಾಕಿದ ಅಂಬೇಡ್ಕರ್‌

ಧಾರವಾಡ, ಏ. 14 : ಡಾ. ಬಿ. ಆರ್. ಅಂಬೇಡ್ಕರ್ ಅವರು ಸಂವಿಧಾನ ರಚನೆ ಮೂಲಕ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ ಹಾಕಿಕೊಟ್ಟವರು…

Read More

ಧಾರವಾಡ ಶಹರ ಹಾಗೂ ಬೇರೆ ಬೇರೆ ಕಡೆಗಳಲ್ಲಿ ದ್ವಿ-ಚಕ್ರವಾಹನ ಕಳ್ಳತನ ಮಾಡಿದ ಒಬ್ಬ ಆರೋಪಿತನ ಬಂಧನ.

ಧಾರವಾಡ ಶಹರ, ಹಾಗೂ ಇನ್ನೂ ಬೇರೆ ಬೇರೆ ಕಡೆಗಳಲ್ಲಿ ದ್ವೀ-ಚಕ್ರವಾಹನ ಕಳ್ಳತನ ಮಾಡಿದ ಒಬ್ಬನಿಗೆ ಧಾರವಾಡ ಶಹರ ಪೊಲೀಸ ಠಾಣೆಯ ಪೊಲೀಸರು ಬಂಧಿಸಿ, ಆರೋಪಿತನ ತಾಬಾದಿಂದ ಒಟ್ಟು…

Read More

ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿರುವ ಜೀಮ್ ಮಾಲೀಕರ ಹಾಗೂ ತರಬೇತುದಾರರ ಜೊತೆ ಸಭೆ ನಡೆಸಿದ ಪೋಲಿಸ್ ಕಮಿಷನರ್ ಎನ್ ಶಶಿಕುಮಾರ್….

ಅನಾವಶ್ಯಕ ಜನರು ಜೀಮ್ ನಲ್ಲಿ ಇದ್ದರೆ ಅಂಥವರ ಮೇಲೆ ಸೂಕ್ತ ಕಾನೂನು ಕ್ರಮ ಗ್ಯಾರೆಂಟಿ….. ಹುಬ್ಬಳ್ಳಿ ಧಾರವಾಡ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಜಿಮ್ ಗಳ ಮಾಲೀಕರು ಮತ್ತು…

Read More

ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ PSI ನೇತ್ರಾವತಿ..!!

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಠಾಣೆ ASI ಸೇರಿ 12 ಜನ ಸಿಬ್ಬಂದಿಗೆ ರಣ ಬಿಸಿಲಿನಲ್ಲಿ ನಿಲ್ಲುವ ಶಿಕ್ಷೆಯನ್ನ PSI ನೇತ್ರಾವತಿ ನೀಡಿದ್ದಾರೆ. ಮದ್ಯಾಹ್ನ 2…

Read More

ರಸ್ತೆ ಅಪಘಾತದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸಾವು..!!

ಹುಬ್ಬಳ್ಳಿ: ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮೃತಪಟ್ಟ ಘಟನೆ ನಡೆದಿದೆ. ಎನ್ ಎಫ್ ಸಿದ್ದಪ್ಪನವರ ಮೃತ ಪೊಲೀಸ್ ಸಿಬ್ಬಂದಿ, ನವನಗರ ಹತ್ತಿರ ಇರುವ…

Read More
ವ್ಯಾಪಾರ
ದಾವಣಗೆರೆ: ಜಿಲ್ಲೆಯ ಕೆರೆಗಳ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ | 20 ಕೆರೆಗಳ ಒತ್ತುವರಿ ತೆರವು ಬಾಕಿ; ಜಿಲ್ಲಾಧಿಕಾರಿ » Dvgsuddi Kannada | online news portal

ದಾವಣಗೆರೆ: ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ…

Read More
ದಾವಣಗೆರೆ: ಜಿಲ್ಲೆಯಲ್ಲಿ ಏ. 16ರಿಂದ ಮೇ 15 ರವರೆಗೆ ಡಿಜಿಟಲ್ ಜನಗಣತಿ ಕಾರ್ಯಾರಂಭ » Dvgsuddi Kannada | online news portal

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ…

Read More
ದಾವಣಗೆರೆ ಉಪಚುನಾವಣೆ ಎಫೆಕ್ಟ್ ; ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಅಬ್ದುಲ್ ಜಬ್ಬಾರ್ ಅಮಾನತು » Dvgsuddi Kannada | online news portal

ದಾವಣಗೆರೆ: ದಾವಣಗೆರೆ ದಕ್ಷಿಣ ಚುನಾವಣೆ ಫಲಿತಾಂಶಕ್ಕೆ ಮುನ್ನವೇ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಆಂತರಿಕ ದಂಗಲ್ ಶುರುವಾಗಿದೆ. ಚುನಾವಣೆ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆ…

Read More
ದಾವಣಗೆರೆ: ಡಿಜಿಟಲ್ ಕಸ್ಟಡಿ, ಮನಿ ಲಾಂಡರಿಂಗ್ ಹೆಸರಿನಲ್ಲಿ ಬೆದರಿಕೆ; ನಿವೃತ್ತ ಪ್ರಾಂಶುಪಾಲರಿಗೆ 15 ಲಕ್ಷ ವಂಚನೆ » Dvgsuddi Kannada | online news portal

ದಾವಣಗೆರೆ: ನಗರದಲ್ಲಿ ನಿವೃತ್ತ ಪ್ರಾಂಶುಪಾಲರೊಬ್ಬರಿಗೆ ಡಿಜಿಟಲ್ ಕಸ್ಟಡಿ ಮಾಡಿ ಬ್ಯಾಂಕ್ ಖಾತೆಯ ಕೆವೈಸಿ ಹಾಗೂ ಮನಿ ಲಾಂಡರಿಂಗ್ ಹೆಸರಿನಲ್ಲಿ ಬೆದರಿಕೆ ಹಾಕಿ 15 ಲಕ್ಷ ರೂ.ಗೂ ಅಧಿಕ…

Read More
ದಾವಣಗೆರೆ: ಪ್ರಯಾಣಿಸುವಾಗ ಬ್ಯಾಗ್ ಅದಲು ಬದಲು; 1 ಲಕ್ಷ ರೂ. ನಗದಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಅಂಧ ವಿದ್ಯಾರ್ಥಿ » Dvgsuddi Kannada | online news portal

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ…

Read More